ರಾಜ್ಯದ11 ಜಿಲ್ಲೆಗಳ ಬರ ಪರಿಸ್ಥಿತಿ ಪರಿಶೀಲನೆ ಪೂರ್ಣ ರಾಜ್ಯ ಸಚಿವ ಸಂಪುಟ ಉಪ ಸಮಿತಿ ಸಭೆ ಆರಂಭ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಭೆ ಸರ್ಕಾರದ ಜೊತೆಗೆ ಚರ್ಚಿಸಲಿದೆ ಕೇಂದ್ರ ತಂಡ ಚರ್ಚೆಯ ನಂತರ ಮುಂದಿನ ಕ್ರಮ ಬಗ್ಗೆ ನಿರ್ಧಾರ