ಯಾರೇ ತಪ್ಪು ಮಾಡಿದ್ರೂ ಕಠಿಣ ಕ್ರಮ ಕೈಗೊಳ್ಳುತ್ತೇವೆ- ಸಿಎಂ ಬೊಮ್ಮಾಯಿ

  • Zee Media Bureau
  • Aug 16, 2022, 12:30 PM IST

ಶಿವಮೊಗ್ಗದಲ್ಲಿ ಸಾವರ್ಕರ್‌ ಫೋಟೋ ಗಲಾಟೆ ಪ್ರಕರಣ ಸಂಬಂಧ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸ್ಥಳೀಯ ನಾಯಕರು ಪೊಲೀಸರಿಗೆ ಸಹಕಾರ ಕೊಡ್ತಿದ್ದಾರೆ. ಯಾರೇ ತಪ್ಪು ಮಾಡಿದ್ರೂ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ. 

Trending News