ನಾಯಕರ ಜತೆ ಚರ್ಚಿಸಿ ಮುಂದಿನ ನಿರ್ಧಾರ ಎಂದ ಶಾಸಕ ತನ್ವೀರ್ ಸೇಠ್

  • Zee Media Bureau
  • Mar 1, 2023, 11:43 PM IST

ಅನಾರೋಗ್ಯದ ಕಾರಣ ನಾನು ರಾಜಕೀಯ ನಿವೃತ್ತಿಗೆ ತೀರ್ಮಾನ ಮಾಡಿದ್ದೇನೆ. ಇದನ್ನ ಸಿಎಲ್‌ಪಿ ನಾಯಕರು, ಅಧ್ಯಕ್ಷರಿಗೆ ತಿಳಿಸಿದ್ದೇನೆ. ಆದರೆ ಅವರು ಆತುರದ ನಿರ್ಧಾರ ಬೇಡ ಎಂದಿದ್ದಾರೆ. ಈಗ ನಾನು ಮುಂದಿನ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್‌ಗೆ ಅರ್ಜಿ ಹಾಕಿದ್ದೇನೆ. ನಾಯಕರ ಜೊತೆ ಚರ್ಚಿಸಿ ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ಮೈಸೂರಿನಲ್ಲಿ ಶಾಸಕ ತನ್ವೀರ್ ಸೇಠ್ ಹೇಳಿದ್ರು.

Trending News