ಪಠ್ಯ ಪರಿಷ್ಕರಣೆಗೆ ಸಾಹಿತಿಗಳ ಆಕ್ರೋಶ

  • Zee Media Bureau
  • May 26, 2022, 02:43 PM IST

ಪಠ್ಯ ಪರಿಷ್ಕರಣೆಗೆ ಸಾಹಿತಿಗಳು ಅಸಮಾಧಾನ ಹೊರ ಹಾಕಿದ್ದಾರೆ.. ಹಳೆಯ ಪಠ್ಯಗಳನ್ನೇ ಮುಂದುವರೆಸುವಂತೆ ಸಾಹಿತಿಗಳು ಒತ್ತಾಯಿಸುತ್ತಿದ್ದಾರೆ. ಸಿಎಂ ಬೊಮ್ಮಾಯಿಗೆ ಸಾಹಿತಿ ಹಂಪ ನಾಗರಾಜಯ್ಯ ಪತ್ರ ಬರೆದಿದ್ದಾರೆ. ಹೊಸ ಪಠ್ಯವನ್ನು ತಡೆದು ಹಿಂದಿನ ಪಠ್ಯವನ್ನೇ ಮುಂದುವರಿಸಿ ಎಂದು ಮನವಿ ಮಾಡಿದ್ದಾರೆ. 

Trending News