Published: Dec 18, 2024, 11:40 AM|Updated: Dec 18, 2024, 11:40 AM
ಬಾಗಲಕೋಟೆಯಲ್ಲಿನ ಸಂತ್ರಸ್ತರ ಅಹೋರಾತ್ರಿ ಧರಣಿ ಸತ್ಯಾಗ್ರಹ ಅಂತ್ಯ
ನಿರಂತರ 16 ದಿನಗಳಿಂದ ನಡೆದ ಅಹೋರಾತ್ರಿ ಧರಣಿ ಸತ್ಯಾಗ್ರಹ
ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹಿನ್ನೆಲೆ ಹೋರಾಟ ಅಂತ್ಯ
ಸರ್ಕಾರದ ಪರವಾಗಿ ಸಚಿವ ಆರ್.ಬಿ.ತಿಮ್ಮಾಪುರ ಭರವಸೆ
ಬಾಗಲಕೋಟೆಯ ಜಿಲ್ಲಾಡಳಿತ ಭವನದ ಎದುರು ನಡೆದಿದ್ದ ಹೋರಾಟ