ಬಾಗಲಕೋಟೆಯಲ್ಲಿನ ಸಂತ್ರಸ್ತರ ಅಹೋರಾತ್ರಿ ಧರಣಿ ಸತ್ಯಾಗ್ರಹ ಅಂತ್ಯ ನಿರಂತರ 16 ದಿನಗಳಿಂದ ನಡೆದ ಅಹೋರಾತ್ರಿ ಧರಣಿ ಸತ್ಯಾಗ್ರಹ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹಿನ್ನೆಲೆ ಹೋರಾಟ ಅಂತ್ಯ ಸರ್ಕಾರದ ಪರವಾಗಿ ಸಚಿವ ಆರ್.ಬಿ.ತಿಮ್ಮಾಪುರ ಭರವಸೆ ಬಾಗಲಕೋಟೆಯ ಜಿಲ್ಲಾಡಳಿತ ಭವನದ ಎದುರು ನಡೆದಿದ್ದ ಹೋರಾಟ

Recommended Videos