ಬೀದರ್‌ನ ಬಸವ ಕಲ್ಯಾಣದಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್‌ ಮಾಡಲಾಗಿದೆ. ಯಾವುದೇ ಅಹಿತರ ಘಟನೆ ನಡೆಯದಂತೆ ಖಾಕಿ ಸರ್ಪಗಾವಲು ಹಾಕಲಾಗಿದೆ. ನಮ್ಮ ನಡೆ ಮೂಲ ಅನುಭವ ಮಂಟಪ ಕಡೆ ಮಠಾಧೀಶರ ರ್ಯಾಲಿ ಹಿನ್ನೆಲೆ ಸಿಪಿಐ ನೇತೃತ್ವದಲ್ಲಿ ಭದ್ರತೆ ಕೈಗೊಳ್ಳಲಾಗಿದೆ.