ಗ್ಯಾರಂಟಿ ಯೋಜನೆಯಲ್ಲಿ ರೈತರನ್ನು ಮರೆಯಿತಾ ಸರ್ಕಾರ?

  • Zee Media Bureau
  • Aug 28, 2023, 10:02 AM IST

ರಾಜ್ಯದಲ್ಲಿ ಮುಂಗಾರು ಮುನಿಸು.. ರೈತರು ಕಂಗಾಲು..! ಗ್ಯಾರಂಟಿ ಯೋಜನೆಯಲ್ಲಿ ರೈತರನ್ನು ಮರೆಯಿತಾ ಸರ್ಕಾರ ಮುಂಗಾರು ಇಲ್ಲದೇ ಧಾರವಾಡದಲ್ಲಿ ಬರಗಾಲ ಛಾಯೆ..! ಇದುವರೆಗೂ ಶೇ.55 ರಷ್ಟು ಜಿಲ್ಲೆಯಲ್ಲಿ ಮುಂಗಾರು ಬಿತ್ತನೆ ಕಳೆದ ತಿಂಗಳು ಸುರಿದ ಮಳೆಯಿಂದ ಬಿತ್ತನೆ ಮಾಡಿದ ರೈತರು

Trending News