ನೀರಿನಿಂದಾಗಿ ಹಲವು ಗ್ರಾಮಗಳ ಸಂಚಾರ ಸ್ಥಗಿತ

  • Zee Media Bureau
  • Oct 16, 2022, 09:52 AM IST

ರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ಮಂಡ್ಯದ ಶ್ರೀರಂಗಪಟ್ಟಣದ ಚಂದಗಿರಿ ಕೊಪ್ಪಲು ಗ್ರಾಮದಲ್ಲಿ ಲೋಕಪಾವನಿ ನದಿ ಉಕ್ಕಿ ಹರಿಯುತ್ತಿದೆ.. ಹಲವು ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ..

Trending News