ಮತ್ತೆ ಪ್ರವಾಹ ಭೀತಿ: ಶ್ರೀಕೃಷ್ಣದೇವರಾಯ ಸಮಾಧಿ ಮಂಟಪ ಮುಳುಗಡೆ

ತುಂಗಭದ್ರಾ ಜಲಾಶಯದಿಂದ ಅಪಾರ ಪ್ರಮಾಣದ ನೀರು ನದಿಗೆ ಬಿಟ್ಟಿರೋ ಕಾರಣ ಗಂಗಾವತಿ ತಾಲೂಕಿನ ಆನೆಗೊಂದಿಯಲ್ಲಿ ಇರೋ ಸಮಾಧಿ ಮಂಟಪ ಸಂಪೂರ್ಣವಾಗಿ ಮುಳುಗಡೆಯಾಗಿದೆ. ನವಬೃಂದಾವನ‌ ಗಡ್ಡೆ ಕೂಡ ಸಂಪೂರ್ಣ ಜಲಾವೃತವಾಗಿದೆ. 

  • Zee Media Bureau
  • Jul 29, 2022, 05:35 PM IST

ಕೊಪ್ಪಳ: ತುಂಗಭದ್ರಾ ಜಲಾಶಯದಿಂದ ಅಪಾರ ಪ್ರಮಾಣದ ನೀರು ನದಿಗೆ ಬಿಟ್ಟಿರೋ ಕಾರಣ ಗಂಗಾವತಿ ತಾಲೂಕಿನ ಆನೆಗೊಂದಿಯಲ್ಲಿ ಇರೋ ಸಮಾಧಿ ಮಂಟಪ ಸಂಪೂರ್ಣವಾಗಿ ಮುಳುಗಡೆಯಾಗಿದೆ. ನವಬೃಂದಾವನ‌ ಗಡ್ಡೆ ಕೂಡ ಸಂಪೂರ್ಣ ಜಲಾವೃತವಾಗಿದೆ. 

Trending News