ಕಾವೇರಿ ಆರ್ಭಟಕ್ಕೆ ಕೊಳ್ಳೇಗಾಲದ ನದಿಪಾತ್ರದ ಜನ ತತ್ತರ
ಕಾವೇರಿ ಆರ್ಭಟಕ್ಕೆ ಕೊಳ್ಳೇಗಾಲದ ನದಿಪಾತ್ರದ ಜನ ತತ್ತರ
ದಾಸನಪುರ, ಹಳೇ ಅಣಗಳ್ಳಿ ಗ್ರಾಮ ಸಂಪೂರ್ಣ ಜಲಾವೃತ
ಹಳೇ ಅಣಗಳ್ಳಿ ಗ್ರಾಮಸ್ಥರನ್ನು ಬೋಟ್ ಮೂಲಕ ಸ್ಥಳಾಂತರ
ಬಹುತೇಕರಿಗೆ ಈಗಾಗಲೇ ಕಾಳಜಿ ಕೇಂದ್ರದಲ್ಲಿ ಆಶ್ರಯ
600ಕ್ಕೂ ಅಧಿಕ ಮಂದಿಗೆ ಕಾಳಜಿ ಕೇಂದ್ರದಲ್ಲಿ ಆಶ್ರಯ
ಪ್ರವಾಹದಿಂದ ಕೊಳ್ಳೇಗಾಲದ 2 ಗ್ರಾಮ ಜಲಾವೃತ
ಚಾಮರಾಜ ನಗರದ ಜಿಲ್ಲೆ ಕೊಳ್ಳೇಗಾಲ ತಾಲೂಕು