ರಾಜ್ಯದಲ್ಲಿ ಮತ್ತೆ ಕೇಸರಿ ಅರಳಿಸಲು ವೈವಿಧ್ಯಮಯ ಕಾರ್ಯಕ್ರಮ

  • Zee Media Bureau
  • Aug 10, 2022, 06:53 PM IST

ರಾಜ್ಯದಲ್ಲಿ ಮತ್ತೆ ಕೇಸರಿ ಅರಳಿಸಲು ಬಿಜೆಪಿ ನಾಯಕರು ಭರ್ಜರಿ ಪ್ಲ್ಯಾನ್‌ ಮಾಡಿದ್ದಾರೆ. ರಾಜ್ಯದಾದ್ಯಂತ ವೈವಿಧ್ಯಮಯ ಕಾರ್ಯಕ್ರಮ ನಡೆಸಲು ರೂಪುರೇಷೆ ಸಿದ್ಧತೆ ಮಾಡಲಾಗಿದೆ. ಸಿದ್ದರಾಮೋತ್ಸವ, ಭಾರತ್ ಜೋಡೋ ಯಾತ್ರೆ, ರಥಯಾತ್ರೆಗೆ ಬಿಜೆಪಿ ಟಕ್ಕರ್‌ ಕೊಡಲು ಮುಂದಾಗಿದ್ದು, ಜೆಜೆಡಿಸ್‌, ಕಾಂಗ್ರೆಸ್‌ ಕಾರ್ಯಕ್ರಮಕ್ಕೆ ಪರ್ಯಾಯವಾಗಿ ಬಿಜೆಪಿಯಿಂದ ಹತ್ತು ಹಲವು ಕಾರ್ಯಕ್ರಮ ರೂಪಿಸಲಾಗುತ್ತಿದೆ.

Trending News