ನಿವೃತ್ತ ಜಿಲ್ಲಾ ನ್ಯಾಯಾಧೀಶ ವಸಂತ ಮುಳಸಾವಳಗಿ ವಿವಾದಾತ್ಮಕ ಹೇಳಿಕೆ

  • Zee Media Bureau
  • Dec 2, 2022, 06:12 PM IST

ರಾಮ, ಕೃಷ್ಣ ಇತಿಹಾಸ ಪುರುಷರಲ್ಲ, ಕಾದಂಬರಿಯ ಪಾತ್ರಧಾರಿಗಳು ಎಂದು ನಿವೃತ್ತ ಜಿಲ್ಲಾ ನ್ಯಾಯಾಧೀಶ ವಸಂತ ಮುಳಸಾವಳಗಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅಕ್ಬರ್ ಹೆಂಡತಿ ಹಿಂದೂ ಧರ್ಮದವಳಾಗಿದ್ರೂ ಆಕೆ ಧರ್ಮಾಂತರ ಆಗಿರಲಿಲ್ಲ. ಅಕ್ಬರ್‌ನ ಆಸ್ಥಾನದಲ್ಲಿ ಕೃಷ್ಣನ ಮಂದಿರ ಕಟ್ಟಿದ್ದಾನೆ, ಹೋಗಿ ನೋಡಬಹುದು ಎಂದಿದ್ದಾರೆ.

Trending News