ರಾಜ್ಯಕ್ಕೆ ಮತ್ತೆ ಅನ್ಯಾಯ ಮಾಡುತ್ತಿರುವುದು ಒಳ್ಳೆಯದಲ್ಲ... ನಾವು ಚಳವಳಿ ಹೋರಾಟ ನಡೆಸುತ್ತಿದ್ದರೂ ಕ್ಯಾರೇ ಎನ್ನುತ್ತಿಲ್ಲ... ಬೆಂಗಳೂರಿನಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್‌ ಕಿಡಿ... ಕನ್ನಡಿಗರ ಶಾಂತಿ ಸಹನೆಯ ನಡೆಯನ್ನು ಕೇಂದ್ರ ಗಮನಿಸುತ್ತಿಲ್ಲ