ರಾಜ್ಯದಲ್ಲಿ ಸಿಎಂ, ಡಿಸಿಎಂ, ಅಧಿಕಾರ ಹಂಚಿಕೆ ವಿಚಾರ

  • Zee Media Bureau
  • Nov 27, 2023, 04:41 PM IST

 
 ಕಳೆದ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿನ ಭಾರತೀಯ ಜನತಾ ಪಕ್ಷದ ಸರ್ಕಾರ ಜಾರಿ ಮಾಡಿದ ಮೀಸಲಾತಿ ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳಲಾಯಿತು ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರು ಗಂಭೀರ ಸ್ವರೂಪದ ಆರೋಪ ಮಾಡಿದರು. 

Trending News