ದರ್ಶನ್ ಒಳಿತಿಗಾಗಿ ಕೊಲ್ಲೂರು ಮೂಕಾಂಬಿಕಾ ಮೊರೆಹೋದ ವಿಜಯಲಕ್ಷ್ಮಿ

  • Zee Media Bureau
  • Jul 26, 2024, 02:05 PM IST

ಸಂಕಷ್ಟದಲ್ಲಿ ಸಿಲುಕಿರುವ ಪತಿಯನ್ನ ಪಾರು ಮಾಡಲು ದೇವರ ಮೊರೆ ಹೋಗಿದ್ದಾರೆ ವಿಜಯಲಕ್ಷ್ಮೀ. ಇತ್ತೀಚೆಗಷ್ಟೇ ಬೆಂಗಳೂರಿನ ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ವಿಜಯಲಕ್ಷ್ಮೀ ವಿಶೇಷ ಪೂಜೆ ಸಲ್ಲಿಸಿದ್ದರು. ಇದೀಗ ಕೊಲ್ಲೂರು ಮೂಕಾಂಬಿಕಾ ದೇವಿಯ ದರ್ಶನ ಪಡೆದಿದ್ದಾರೆ ವಿಜಯಲಕ್ಷ್ಮೀ. 

Trending News