ಮಳೆಯನ್ನೂ ಲೆಕ್ಕಿಸದೆ ವಿಕ್ರಾಂತ್ ರೋಣನನ್ನು ಕಣ್ತುಂಬಿಕೊಳ್ಳಲು ಬಂದ ಅಭಿಮಾನಿಗಳು

  • Zee Media Bureau
  • Jul 28, 2022, 02:56 PM IST

ಕೊಪ್ಪಳದಲ್ಲಿ ಸಹ ಕಿಚ್ಚ ಸುದೀಪ್ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ. ಮಳೆಯನ್ನೂ ಲೆಕ್ಕಿಸದೆ ವಿಕ್ರಾಂತ್ ರೋಣನನ್ನು ಕಣ್ತುಂಬಿಕೊಳ್ಳಲು ಬಂದ ಅಭಿಮಾನಿಗಳು

Trending News