ಮಾಜಿ ಸಂಸದ ವಿ.ಎಸ್.ಉಗ್ರಪ್ಪ ವಾಗ್ದಾಳಿ

  • Zee Media Bureau
  • Nov 27, 2022, 12:23 AM IST

ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸಕಲಕಲಾ ವಲ್ಲಭ ಎಂದು ಚಿಕ್ಕಬಳ್ಳಾಪುರದಲ್ಲಿ ಮಾಜಿ ಸಂಸದ ವಿ.ಎಸ್.ಉಗ್ರಪ್ಪ ವಾಗ್ದಾಳಿ ನಡೆಸಿದ್ದಾರೆ. ಆರೋಗ್ಯ ಇಲಾಖೆಯಲ್ಲಿನ ಯಡವಟ್ಟುಗಳಿಗೆ ಸುಧಾಕರ್ ಕಾರಣ ಎಂದು ಆರೋಪ ಮಾಡಿದ್ದಾರೆ.

Trending News