ರಾಜ್ಯದಲ್ಲಿ ಬಗೆಹರಿಯದ ಉಚಿತ ವಿದ್ಯುತ್ ಗೊಂದಲ 
ಬೆಳಗ್ಗೆ 11.45ಕ್ಕೆ ಸಚಿವ ಕೆ.ಜೆ.ಜಾರ್ಜ್‌  ಸುದ್ದಿಗೋಷ್ಠಿ
ಬೆಂಗಳೂರಿನ ಬೆಸ್ಕಾಂ ಮುಖ್ಯ ಕಚೇರಿಯಲ್ಲಿ ಸುದ್ದಿಗೋಷ್ಠಿ
ಜನರ ಗೊಂದಲಕ್ಕೆ ತೆರೆ ಎಳೆಯಲು ಸಚಿವರ ನಿರ್ಧಾರ
ಉಚಿತ ವಿದ್ಯುತ್ ಯೋಜನೆಗೆ ಸಂಬಂಧಿಸಿದಂತೆ ಮಾಹಿತಿ