ಡ್ಯಾಮೇಜ್ ಕಂಟ್ರೋಲ್ ಮಾಡಲು ಮುಂದಾದ ಯಡಿಯೂರಪ್ಪ

  • Zee Media Bureau
  • Aug 9, 2022, 02:44 PM IST

ಪ್ರವೀಣ್ ಹತ್ಯೆಯಿಂದ ಸರ್ಕಾರ, ನಾಯಕರ ವೈಫಲ್ಯ ಬೀದಿಗೆ ಬಂದಿದ್ದು ಬಿಜೆಪಿ ಮತ್ತು ಸರ್ಕಾರದ ವರ್ಚಸ್ಸಿಗೆ ಕೊಡಲಿ ಪೆಟ್ಟು ಬಿದ್ದಿದೆ. ಈ ಹಿನ್ನೆಲೆಯಲ್ಲಿ ಡ್ಯಾಮೇಜ್ ಕಂಟ್ರೋಲ್ ಮಾಡಲು ಯಡಿಯೂರಪ್ಪ ಪ್ಲಾನ್‌ ಮಾಡಿದ್ದಾರೆ. ಪಕ್ಷ ಮತ್ತು ಸರ್ಕಾರದ ಬಗ್ಗೆ ತಲೆ ಕೆಡಿಸಿಕೊಂಡಿರುವ ಬಿಎಸ್ವೈ, ಪಕ್ಷ ಸಂಘಟನೆ ಹೆಸರಿನಲ್ಲಿ ರಾಜ್ಯ ಪ್ರವಾಸಕ್ಕೆ ಚಿಂತನೆ ನಡೆಸಿದ್ದಾರೆ. 

Trending News