ಆ ಪತ್ರಕರ್ತ ಬ್ಲಾಕ್‌ ಮೇಲ್ ಮಾಡುತ್ತಿದ್ದಾನೆ; ಹಾಗಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ: ಖ್ಯಾತ ಜ್ಯೋತಿಷಿ ವೇಣುಸ್ವಾಮಿ ಶಾಕಿಂಗ್ ವಿಡಿಯೋ ವೈರಲ್‌

Venu Swamy Alleges Blackmail: ಸೆಲೆಬ್ರಿಟಿ ಜ್ಯೋತಿಷಿ ವೇಣು ಸ್ವಾಮಿ ಅವರು ತಮ್ಮ ಪತ್ನಿ ವೀಣಾ ಶ್ರೀವಾಣಿ ಜೊತೆಗೆ ವಿಡಿಯೋ ಮಾಡಿದ್ದು, ಪತ್ರಕರ್ತನೋರ್ವ 5 ಕೋಟಿ ರೂ.ಗೆ ಬ್ಲಾಕ್ ಮೇಲ್ ಮಾಡಿದ್ದಾನೆ ಎಂದು ಆರೋಪಿಸಿದ್ದಾರೆ. ತಮ್ಮ ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ʼಗಳಲ್ಲಿ ಈ ವೀಡಿಯೊವನ್ನು ಪೋಸ್ಟ್ ಮಾಡಿದ್ದಾರೆ.  

Written by - Bhavishya Shetty | Last Updated : Aug 20, 2024, 07:54 PM IST
    • ಸೆಲೆಬ್ರಿಟಿ ಜ್ಯೋತಿಷಿ ವೇಣು ಸ್ವಾಮಿ ನಾಗಚೈತನ್ಯ ವಿಚಾರದಲ್ಲಿ ಜೋತಿಷ್ಯ ಹೇಳಿ ಭಾರೀ ಸುದ್ದಿಯಾಗಿದ್ದರು.
    • ಅದೇ ಜ್ಯೋತಿಷಿಗೆ ತನ್ನ ಪತ್ನಿ ವೀಣಾ ಜೊತೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆಂದು ವಿಡಿಯೋ ಹರಿಬಿಟ್ಟಿದ್ದಾರೆ
    • ವೇಣು ಸ್ವಾಮಿ ಮತ್ತು ಅವರ ಪತ್ನಿ ವೀಣಾ ಈ ವಿಷಯದ ಬಗ್ಗೆ ಮಾತನಾಡಿದ್ದಾರೆ.
ಆ ಪತ್ರಕರ್ತ ಬ್ಲಾಕ್‌ ಮೇಲ್ ಮಾಡುತ್ತಿದ್ದಾನೆ; ಹಾಗಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ: ಖ್ಯಾತ ಜ್ಯೋತಿಷಿ ವೇಣುಸ್ವಾಮಿ ಶಾಕಿಂಗ್ ವಿಡಿಯೋ ವೈರಲ್‌  title=
Venuswamy Shocking Video

Venu Swamy Alleges Blackmail: ಸೆಲೆಬ್ರಿಟಿ ಜ್ಯೋತಿಷಿ ವೇಣು ಸ್ವಾಮಿ ಇತ್ತೀಚೆಗೆಯಷ್ಟೇ ನಾಗಚೈತನ್ಯ ವಿಚಾರದಲ್ಲಿ ಜೋತಿಷ್ಯ ಹೇಳಿ ಭಾರೀ ಸುದ್ದಿಯಾಗಿದ್ದರು. ಆದರೆ ಇದೀಗ ಪತ್ರಕರ್ತನೊಬ್ಬ ಬ್ಲಾಕ್‌ ಮೇಲ್‌ ಮಾಡುತ್ತಿದ್ದು, 5 ಕೋಟಿ ರೂ. ನೀಡುವಂತೆ ಬೇಡಿಕೆಯಿಟ್ಟಿದ್ದಾಗಿ ಆರೋಪಿಸಿ, ಅದೇ ಜ್ಯೋತಿಷಿಗೆ ತನ್ನ ಪತ್ನಿ ವೀಣಾ ಜೊತೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆಂದು ವಿಡಿಯೋ ಹರಿಬಿಟ್ಟಿದ್ದಾರೆ.

ಇದನ್ನೂ ಓದಿ: ಮಲಗಿದ್ದಾಗ ಸೊಳ್ಳೆ ಕಚ್ಚುತ್ತಾ? ಚಿಂತೆ ಬೇಡ... ರಾತ್ರಿ ವೇಳೆ ಬೆಡ್ರೂಮ್‌ʼನಲ್ಲಿ ಈ ಹಣ್ಣಿನ ಸಿಪ್ಪೆ ಇಟ್ಟರೆ ಸಾಕು, ಅದರ ವಾಸನೆಗೇ ಓಡಿಹೋಗುತ್ತವೆ!

ಸೆಲೆಬ್ರಿಟಿ ಜ್ಯೋತಿಷಿ ವೇಣು ಸ್ವಾಮಿ ಅವರು ತಮ್ಮ ಪತ್ನಿ ವೀಣಾ ಶ್ರೀವಾಣಿ ಜೊತೆಗೆ ವಿಡಿಯೋ ಮಾಡಿದ್ದು, ಪತ್ರಕರ್ತನೋರ್ವ 5 ಕೋಟಿ ರೂ.ಗೆ ಬ್ಲಾಕ್ ಮೇಲ್ ಮಾಡಿದ್ದಾನೆ ಎಂದು ಆರೋಪಿಸಿದ್ದಾರೆ. ತಮ್ಮ ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ʼಗಳಲ್ಲಿ ಈ ವೀಡಿಯೊವನ್ನು ಪೋಸ್ಟ್ ಮಾಡಿದ್ದಾರೆ.

ಆಘಾತಕಾರಿ ಸೆಲ್ಫಿ ವಿಡಿಯೋದಲ್ಲಿ ವೇಣು ಸ್ವಾಮಿ ಮತ್ತು ಅವರ ಪತ್ನಿ ವೀಣಾ ಈ ವಿಷಯದ ಬಗ್ಗೆ ಮಾತನಾಡಿದ್ದಾರೆ. “ಪತ್ರಕರ್ತ ಮೂರ್ತಿ ಅವರು 2017 ರಿಂದ  ನನ್ನ ಮೇಲೆ ಹಲ್ಲೆ ನಡೆಸುತ್ತಿದ್ದಾರೆ. ಅವರು ಬೇಡಿಕೆಯಿಟ್ಟಷ್ಟು ಹಣ ನೀಡಲು ನಾನು ನಿರಾಕರಿಸಿದ ಕಾರಣ, ಇದೀಗ ನನ್ನ ಇಮೇಜ್ ಡ್ಯಾಮೇಜ್ ಮಾಡಲು ಪ್ರಯತ್ನಿಸುತ್ತಿದ್ದಾರೆ" ಎಂದಿದ್ದಾರೆ.

ಇದನ್ನೂ ಓದಿ: 2011ರ ವಿಶ್ವಕಪ್ ಗೆಲುವಿನ ಹೀರೋ ಯುವರಾಜ್ ಸಿಂಗ್ ಬಯೋಪಿಕ್:‌ ಯುವಿಯಾಗಿ ಅಭಿನಯಿಸಲಿರುವ ನಟ ಯಾರು?

"ಹಣ ಕೊಟ್ಟು.. ಕೆಲ ಜ್ಯೋತಿಷಿಗಳು ಬಂದು ಟಿವಿಯಲ್ಲಿ ನನ್ನ ವಿರುದ್ಧ ಚರ್ಚೆ ಮಾಡುತ್ತಿದ್ದಾರೆ. ನನ್ನ ಬಗ್ಗೆ ಕೆಟ್ಟ ಪ್ರಚಾರ ಮಾಡಲು ಪತ್ರಕರ್ತ ಮೂರ್ತಿ ಗಂಭೀರ ಪ್ರಯತ್ನ ಮಾಡುತ್ತಿದ್ದಾರೆ. ಹಲವರ ಸಮಸ್ಯೆಗಳನ್ನು ದೂರ ಮಾಡಿದ ನಾನು ಆತ್ಮಹತ್ಯೆ ಮಾಡಿಕೊಳ್ಳುವ ಹಂತಕ್ಕೆ ಹೋಗುತ್ತಿದ್ದೇನೆ. ಅವರು ನನ್ನ ಮಾನಸಿಕ ಸ್ಥಿರತೆಗೆ ಧಕ್ಕೆ ತಂದಿದ್ದಾರೆ. ಕಳೆದ 8 ತಿಂಗಳಲ್ಲಿ ನಾನು ಸುಮಾರು 15 ಕೆಜಿ ಕಳೆದುಕೊಂಡಿದ್ದೇನೆ. ಇದಕ್ಕೆಲ್ಲಾ ಕಾರಣವೇನು ನೋಡಿ" ಎಂದು ವೇಣು ಸ್ವಾಮಿ ದಂಪತಿ ಆಡಿಯೋ ಬಿಡುಗಡೆ ಮಾಡಿದ್ದಾರೆ.

ಇದರ ಸಂಪೂರ್ಣ ವಿಡಿಯೋ ಇಲ್ಲಿದೆ ನೋಡಿ:

 

 

 

 

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News