ವಿದ್ಯುತ್ ತಂತಿ ಸ್ಪರ್ಶದಿಂದ ಚಿರತೆ ಸಾವು

ಗುಂಡ್ಲುಪೇಟೆ ತಾಲ್ಲೂಕಿನ ಕೊಡಗಾಪುರ ಗ್ರಾಮದ ರೈತರೊಬ್ಬರ ಜಮೀನಿನಲ್ಲಿ ಬೆಳೆದಿದ್ದ ಮರದ ಮೇಲೆ ಚಿರತೆ ಹೇರಿದ್ದು, ಕೆಳಗೆ ಇಳಿಯುವ ಬರದಲ್ಲಿ ಪಕ್ಕದಲ್ಲಿ ಹೋಗಿದ್ದ  ಹೈಟೆನ್ಸನ್ ವಿದ್ಯುತ್ ವೈರ್ ಮೇಲೆ ಜಿಗಿದಿದೆ.

Written by - Yashaswini V | Last Updated : Jul 19, 2024, 04:13 PM IST
  • ಮರದಿಂದ ಇಳಿಯುವಾಗ ವಿದ್ಯುತ್ ತಂತಿ ಸ್ಪರ್ಶಿಸಿ ಚಿರತೆ ಸಾವು
  • ಗುಂಡ್ಲುಪೇಟೆ ತಾಲೂಕಿನ ಕೊಡಗಾಪುರ ಗ್ರಾಮದ ಜಮೀನಲ್ಲಿ ಚಿರತೆ ಸಾವು
  • ಮರದ ಮೇಲಿದ್ದ ಚಿರತೆ ಕೆಳಕ್ಕಿಳಿಯುವಾಗ ಹೈಟೆನ್ಸನ್ ವಿದ್ಯುತ್ ವೈರ್ ಸ್ಪರ್ಶಿಸಿ ಅವಘಡ
ವಿದ್ಯುತ್ ತಂತಿ ಸ್ಪರ್ಶದಿಂದ ಚಿರತೆ ಸಾವು title=

ಚಾಮರಾಜನಗರ: ಮರದಿಂದ ಜಿಗಿದ ವೇಳೆ ವಿದ್ಯುತ್ ಸ್ಪರ್ಶವಾಗಿ  ಚಿರತೆಯೊಂದು ಮೃತಪಟ್ಟಿರುವ ಘಟನೆ ತಾಲೂಕಿನ ಕೊಡಗಾಪುರ ಗ್ರಾಮದ ಜಮೀನೊಂದರಲ್ಲಿ ಶುಕ್ರವಾರ (ಜುಲೈ 19) ನಡೆದಿದೆ.

ಗುಂಡ್ಲುಪೇಟೆ ತಾಲ್ಲೂಕಿನ ಕೊಡಗಾಪುರ ಗ್ರಾಮದ ರೈತರೊಬ್ಬರ ಜಮೀನಿನಲ್ಲಿ ಬೆಳೆದಿದ್ದ ಮರದ ಮೇಲೆ ಚಿರತೆ (Leopard) ಹೇರಿದ್ದು, ಕೆಳಗೆ ಇಳಿಯುವ ಬರದಲ್ಲಿ ಪಕ್ಕದಲ್ಲಿ ಹೋಗಿದ್ದ  ಹೈಟೆನ್ಸನ್ ವಿದ್ಯುತ್ ವೈರ್ ಮೇಲೆ ಜಿಗಿದಿದೆ. ಈ ವೇಳೆ ವಿದ್ಯುತ್ ಸ್ಪರ್ಶವಾಗಿ ಸ್ಥಳದಲ್ಲೇ ಸಾವನ್ನಪ್ಪಿದೆ ಎಂದು ತಿಳಿದು ಬಂದಿದೆ. ಮೃತ ಚಿರತೆಗೆ  ಸುಮಾರು  3-4  ವರ್ಷ ವಯಸ್ಸಾಗಿತ್ತು ಎನ್ನಲಾಗಿದೆ. 

ಇದನ್ನೂ ಓದಿ- ತೋಟದಲ್ಲಿದ್ದ 1 ನಾಯಿ‌ ಕೊಂದು ಮತ್ತೊಂದನ್ನು ಹೊತ್ತೊಯ್ದ ಚಿರತೆ

ಸ್ಥಳಕ್ಕೆ ಗುಂಡ್ಲುಪೇಟೆ ಬಫರ್ ಜೋನ್ ವಲಯ ಅರಣ್ಯಧಿಕಾರಿ ಮಲ್ಲೇಶ್ ಹಾಗೂ ತಂಡ ಭೇಟಿ ನೀಡಿ ‌ಪರಿಶೀಲನೆ ನಡೆಸಿದ್ದು  ಮುಂದಿನ‌ ಕ್ರಮ ವಹಿಸಿದ್ದಾರೆ.

ಇದನ್ನೂ ಓದಿ- ಉಡುಪಿಯಲ್ಲಿ ಮತ್ತೊಮ್ಮೆ ಅಪರೂಪದ ಕರಿ ಚಿರತೆ ಪತ್ತೆ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News