ನೀರಿಗೆ ಬಿದ್ದಿದ್ದ ಚಿರತೆಯನ್ನು ರಕ್ಷಿಸಿ, ಚಿತ್ರಹಿಂಸೆ ನೀಡಿ ಕತ್ತು ಹಿಸುಕಿ ಕೊಂದ ಗ್ರಾಮಸ್ಥರು..! ವಿಡಿಯೋ ವೈರಲ್

Leopard killed : ಕಾಡು ಪ್ರಾಣಿಗಳು ದಾರಿ ತಪ್ಪಿ ಇಲ್ಲವೇ ಆಹಾರವನ್ನು ಅರಸಿ ನಾಡಿಗೆ ಬರುವುದು ಸಾಮಾನ್ಯ. ಮಾನವರಾದ ನಾವು ಕಾಡುಗಳನ್ನು ಅತಿಕ್ರಮಣ ಮಾಡುತ್ತಿದ್ದರೆ ಪಾಪ ಅವುಗಳಾದರೂ ಎಲ್ಲಿ ಹೋಗುತ್ತವೆ ಅಲ್ಲವೆ.. ಹೀಗೆ ಕಾಡಿನಿಂದ ನಾಡಿಗೆ ಬಂದ ಚಿರತೆಯನ್ನು ಕ್ರೂರಿ ಜನರು ಕತ್ತು ಹಿಸುಕಿ ಕೊಂದಿದ್ದಾರೆ..

ನೀರಿಗೆ ಬಿದ್ದಿದ್ದ ಚಿರತೆಯನ್ನು ರಕ್ಷಿಸಿ, ಚಿತ್ರಹಿಂಸೆ ನೀಡಿ ಕತ್ತು ಹಿಸುಕಿ ಕೊಂದ ಗ್ರಾಮಸ್ಥರು..! ವಿಡಿಯೋ ವೈರಲ್

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.