ಬೆಂಗಳೂರು: ಮನುಷ್ಯರಂತೆಯೇ ಪ್ರಾಣಿ-ಪಕ್ಷಿಗಳು, ಸರಿಸೃಪಗಳು ಸೇರಿದಂತೆ ಪ್ರತಿಯೊಂದು ಜೀವಿಯೂ ಪರಸ್ಪರ ಕಿತ್ತಾಡುತ್ತವೆ. ಅದರಂತೆ ಉರಗಗಳ ನಡುವೆ ಮಹಾ ಕದನವೇ ನಡೆದಿದೆ. ಇಲ್ಲಿ ಹೆಬ್ಬಾವು ಮತ್ತು ಕಾಳಿಂಗ ಸರ್ಪದ ನಡುವೆ ದೊಡ್ಡ ಯುದ್ಧವೇ ಸಂಭವಿಸಿದೆ. ಈ ಯುದ್ಧದಲ್ಲಿ ಗೆದ್ದದ್ಯಾರು ಮತ್ತು ಸೋತಿದ್ಯಾರು ಗೊತ್ತಾ..?


COMMERCIAL BREAK
SCROLL TO CONTINUE READING

ಹೌದು, ಹೆಬ್ಬಾವು ಮತ್ತು ಕಾಳಿಂಗ ಸರ್ಪಗಳ ನಡುವೆ ದೊಡ್ಡ ಯುದ್ಧವೇ ನಡೆದಿದೆ. ಈ ಕಚ್ಚಾಟದಲ್ಲಿ ಎರಡೂ ಪ್ರಾಣ ಕಳೆದುಕೊಂಡವೆ. ಈ ಉರಗಗಳ ಕದನದ ಫೋಟೋವನ್ನು ಐಎಫ್‍ಎಸ್ ಅಧಿಕಾರಿ ಸುಶಾಂತ್ ನಂದ ಹಂಚಿಕೊಂಡಿದ್ದಾರೆ. ಈ ಮೂಲಕ ಅವರು ಸಮಾಜಕ್ಕೆ ಒಂದು ಉತ್ತಮ ಸಂದೇಶವನ್ನೂ ನೀಡಿದ್ದಾರೆ.


ಇದನ್ನೂ ಓದಿ: Viral Video: ಮನ್ಯಾಗ ಹೇಳಿ ಬಂದಿ ಏನೋ ತಮ್ಮಾ..? ಯಮನ ಜೊತೆ ಜಲ್ಲಾಟ ಆಡಿದ ಯುವಕ


ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ಈ ಪೋಸ್ಟ್ ಅನ್ನು ಲಕ್ಷಾಂತರ ಜನರು ವೀಕ್ಷಿಸಿದ್ದು, ಸಾವಿರಾರು ಜನರು ಲೈಕ್ ಮತ್ತು ಶೇರ್ ಮಾಡಿದ್ದಾರೆ.


ಇದನ್ನೂ ಓದಿ: Coimbatore DIG Suicide: ಗುಂಡು ಹಾರಿಸಿಕೊಂಡು ಕೊಯಮತ್ತೂರು ಡಿಐಜಿ ಆತ್ಮಹತ್ಯೆ!


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.