ನವದೆಹಲಿ: ಪ್ರತಿದಿನ ಅನೇಕರು ಸಮಸ್ಯೆ ಹೇಳಿಕೊಂಡು ಪೊಲೀಸ್‌ ಠಾಣೆಗೆ ಹೋಗುತ್ತಾರೆ. ತಮಗೆ ಅನ್ಯಾಯವಾಗಿದ್ದು, ನ್ಯಾಯ ಕೊಡಿಸಿ ಅಂತಾ ಪೊಲೀಸರಲ್ಲಿ ಬೇಡಿಕೊಂಡಿರುತ್ತಾರೆ. ಆದರೆ ಕೆಲವು ಬಾರಿ ಪೊಲೀಸರು ಇಂತಹ ವಿಷಯಗಳ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಾರೆ. ಜನರ ಸಮಸ್ಯೆ ಆಲಿಸದೆ ಸತಾಯಿಸುತ್ತಾರೆ. ಅಂತಹ ಪೊಲೀಸ್‌ ಅಧಿಕಾರಿಗೆ ಮಹಿಳೆಯೊಬ್ಬರು ಸರಿಯಾಗಿಯೇ ಪಾಠ ಕಲಿಸಿದ್ದಾರೆ.


COMMERCIAL BREAK
SCROLL TO CONTINUE READING

ಹೌದು, ತಮಗೆ ಅನ್ಯಾಯವಾಗಿದೆ, FIR ದಾಖಲಿಸಿ ನ್ಯಾಯ ಕೊಡಿಸಿ ಅಂತಾ ಮಹಿಳೆಯೊಬ್ಬರು ಪ್ರತಿದಿನ ಪೊಲೀಸ್‌ ಠಾಣೆ ಮೆಟ್ಟಿಲೇರಿದರು ಪ್ರಯೋಜನವಾಗಿರಲಿಲ್ಲ. ಮಹಿಳೆಯ ಸಮಸ್ಯೆ ಆಸಲಿದೆ ನಿರ್ಲಕ್ಷ್ಯ ವಹಿಸಿದ ಪೊಲೀಸ್‌ ಅಧಿಕಾರಿಗೆ ಮಹಿಳೆ ಸರಿಯಾಗಿಯೇ ಮಂಗಳಾರತಿ ಮಾಡಿದ್ದಾರೆ.


ಇದನ್ನೂ ಓದಿ: BJP Manifesto: ʻಮೋದಿ ಗ್ಯಾರಂಟಿʼ ಹೆಸರಿನ ಬಿಜೆಪಿ ಪ್ರಣಾಳಿಕೆ ಬಿಡುಗಡೆ.. ಲೋಕ ಅಖಾಡಕ್ಕೆ ʻಸಂಕಲ್ಪ ಪತ್ರʼದ ತಂತ್ರ !


CM Jagan injured : ಆಂಧ್ರ ಸಿಎಂ ಮೇಲೆ ಕಲ್ಲು ತೂರಾಟ..! ಜಗನ್‌ ಕಣ್ಣಿಗೆ ತೀವ್ರ ಗಾಯ..


ಪೊಲೀಸ್‌ ಅಧಿಕಾರಿಯ ಈ ನಿರ್ಲಕ್ಷ್ಯದಿಂದ ಆಕ್ರೋಶಗೊಂಡ ಅನುರಾಧಾ ಸೋನಿ ತನ್ನ ಪತಿ ಮತ್ತು ಇಬ್ಬರು ಪುಟ್ಟ ಮಕ್ಕಳದೊಂದಿಗೆ ಠಾಣೆಗೆ ಆಗಮಿಸಿ, ಅಧಿಕಾರಿಗೆ ಆರತಿ ಬೆಳಗಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್‌ ವೈರಲ್‌ ಆಗುತ್ತಿದ್ದು, ಖಾಕಿಪಡೆಗೆ ನೆಟಿಜನ್ಸ್‌ ಛೀಮಾರಿ ಹಾಕಿದ್ದಾರೆ. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.