ವೀಳ್ಯದೆಲೆ ಕೂದಲಿಗೆ ಅಮೃತವಿದ್ದಂತೆ… ಹೀಗೆ ಬಳಸಿದರೆ ಕೂದಲು ದಪ್ಪ-ಸಮೃದ್ಧವಾಗಿ ಸೊಂಟದವರೆಗೆ ಬೆಳೆಯುತ್ತೆ!

Betel Leaves for Hair: ಕೂದಲಿನ ಬೆಳವಣಿಗೆಯಿಂದ ಹಿಡಿದು ತಲೆಹೊಟ್ಟುವರೆಗಿನ ಸಮಸ್ಯೆಗಳನ್ನು ತೊಡೆದುಹಾಕಲು ವೀಳ್ಯದೆಲೆಯನ್ನು ಬಳಸಬಹುದು, ಆದರೆ ಅದಕ್ಕೆ ಸರಿಯಾದ ನಿಯಮವಿದೆ, ವಿಧಾನವಿದೆ. ಅದೇನೆಂಬುದನ್ನು ಈ ವರದಿಯಲ್ಲಿ ತಿಳಿದುಕೊಳ್ಳೋಣ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

1 /6

ಕೂದಲಿನ ಬೆಳವಣಿಗೆಯಿಂದ ಹಿಡಿದು ತಲೆಹೊಟ್ಟುವರೆಗಿನ ಸಮಸ್ಯೆಗಳನ್ನು ತೊಡೆದುಹಾಕಲು ವೀಳ್ಯದೆಲೆಯನ್ನು ಬಳಸಬಹುದು, ಆದರೆ ಅದಕ್ಕೆ ಸರಿಯಾದ ನಿಯಮವಿದೆ, ವಿಧಾನವಿದೆ. ಅದೇನೆಂಬುದನ್ನು ಈ ವರದಿಯಲ್ಲಿ ತಿಳಿದುಕೊಳ್ಳೋಣ.

2 /6

ಮೊದಲು ವೀಳ್ಯದೆಲೆಯನ್ನು ರುಬ್ಬಿಕೊಳ್ಳಿ. ಆ ಪೇಸ್ಟ್’ನ್ನು ಒಂದು ಬೌಲ್’ನಲ್ಲಿ ತೆಗೆದುಕೊಂಡು ಅದಕ್ಕೆ 1 ಚಮಚ ತೆಂಗಿನ ಎಣ್ಣೆಯನ್ನು ಮಿಶ್ರಣ ಮಾಡಿ.

3 /6

ನಂತರ ಕೂದಲನ್ನು ಸ್ವಲ್ಪ ಒದ್ದೆ ಮಾಡಿ. ಈಗ ಈ ಪೇಸ್ಟ್ ಅನ್ನು ಕೂದಲು ಮತ್ತು ನೆತ್ತಿಯ ಮೇಲೆ ಹಚ್ಚಿ. ಸುಮಾರು 1 ಗಂಟೆಯ ನಂತರ ಶಾಂಪೂ ಬಳಸಿ ಕೂದಲನ್ನು ತೊಳೆಯಿರಿ. ವಾರಕ್ಕೆ 3 ಬಾರಿ ಈ ಟಿಪ್ಸ್ ಅನುಸರಿಸಿದರೆ ಕೂದಲು ಸಮೃದ್ಧವಾಗಿ ಬೆಳೆಯುತ್ತದೆ. ಬಳಸಬಹುದು.

4 /6

ಇನ್ನೊಂದು ವಿಧಾನವನ್ನು ನೋಡುವುದಾದರೆ ಮೊದಲು ವೀಳ್ಯದೆಲೆಯನ್ನು ರುಬ್ಬಿಕೊಳ್ಳಿ. ಈಗ ಅದನ್ನು ಒಂದು ಬೌಲ್’ನಲ್ಲಿ ತೆಗೆದುಕೊಂಡು ಅದಕ್ಕೆ 1 ಚಮಚ ಎಳ್ಳೆಣ್ಣೆ, 3 ತುಳಸಿ ಎಲೆಗಳನ್ನು ಹಾಕಿ ಪೇಸ್ಟ್ ತಯಾರಿಸಿ. ನಂತರ ಇದನ್ನು ಕೂದಲಿಗೆ ಹಚ್ಚಿ.

5 /6

ವೀಳ್ಯದೆಲೆಯಲ್ಲಿ ಬ್ಯಾಕ್ಟೀರಿಯಾ ವಿರೋಧಿ ಮತ್ತು ಉರಿಯೂತದ ಗುಣಲಕ್ಷಣಗಳು ಕಂಡುಬರುತ್ತವೆ. ಇದು ಕೂದಲು ಉದುರುವಿಕೆಯನ್ನು ಕಡಿಮೆ ಮಾಡುವುದಲ್ಲದೆ, ಕೂದಲಿನ ಬೆಳವಣಿಗೆಗೂ ಸಹಾಯ ಮಾಡುತ್ತದೆ. ಕೂದಲಿನ ಬೆಳವಣಿಗೆಯನ್ನು ಸುಧಾರಿಸಲು, ವಾರಕ್ಕೆ ಮೂರು ಬಾರಿ ಪೇಸ್ಟ್ ಅನ್ನು ಬಳಸಬಹುದು.

6 /6

ಸೂಚನೆ: ಸಲಹೆ ಸೇರಿದಂತೆ ಈ ವಿಷಯವು ಸಾಮಾನ್ಯ ಮಾಹಿತಿಯನ್ನು ಮಾತ್ರ ಒದಗಿಸುತ್ತದೆ. ಇದು ಅರ್ಹ ವೈದ್ಯಕೀಯ ಅಭಿಪ್ರಾಯಕ್ಕೆ ಯಾವುದೇ ರೀತಿಯಲ್ಲಿ ಪರ್ಯಾಯವಾಗಿಲ್ಲ. ಹೆಚ್ಚಿನ ಮಾಹಿತಿಗಾಗಿ ಯಾವಾಗಲೂ ತಜ್ಞ ಅಥವಾ ನಿಮ್ಮ ವೈದ್ಯರನ್ನು ಸಂಪರ್ಕಿಸಿ. ಈ ಮಾಹಿತಿಯ ಹೊಣೆಯನ್ನು Zee Kannada News ಖಚಿತಪಡಿಸಿಕೊಳ್ಳುವುದಿಲ್ಲ.