ಸರ್ಕಾರದ ವಸತಿ ಶಾಲೆಗಳಲ್ಲಿ ಅಕ್ಕಿ ಸಿಗುತ್ತಿಲ್ಲ. ಈ ಕಾರಣಕ್ಕೇ ನಾವು ಖಜಾನೆ ಖಾಲಿ ಇದೆ ಎಂದು ಹೇಳುತ್ತಿದ್ದೇವೆ. ರಾಜ್ಯದ ಅಭಿವೃದ್ಧಿಗೆ ಹಣ ಕೊಡುವುದಿಲ್ಲ. ಹಸಿವು ಮುಕ್ತ ಕರ್ನಾಟಕ ಎಂದು ಬೋರ್ಡ್ ಹಾಕಿಕೊಂಡಿದ್ದಾರೆ.
Basavaraja Bommai: ಬಜೆಟ್ ಮೇಲೆ ಪ್ರತಿಕ್ರಿಯೆ ನೀಡಿದ ಅವರು, ಕೇಂದ್ರ ಸರ್ಕಾರವನ್ನು ವಿರೋಧಿಸಲು ಬಜೆಟನ್ನು ಬಳಸಿಕೊಂಡಿದ್ದಾರೆ. ಬಜೆಟ್ ನ ಪಾವಿತ್ರ್ಯತೆಯನ್ನು ಸಿದ್ದರಾಮಯ್ಯ ಹಾಳು ಮಾಡಿದ್ದಾರೆ. ಕೇಂದ್ರ ಸರ್ಕಾರದ ಅನುದಾನ ಪಡೆಯಲು ಅನೇಕ ವೇದಿಕೆಗಳಿವೆ.
ರಾಜ್ಯಪಾಲರ ಭಾಷಣದಲ್ಲಿ ಸರ್ಕಾರ ಯಾವುದೇ ವಿಚಾರದಲ್ಲಿ ಸಾಧನೆ ಮಾಡಿರುವುದು ಕಾಣಿಸುವುದಿಲ್ಲ. ನಾವು ಮಾಡಿರುವ ಯೋಜನೆಗಳನ್ನು ತಮ್ಮ ಸಾಧನೆ ಎಂದು ಹೇಳಿಕೊಂಡಿದ್ದಾರೆ. ಜಲಜೀವನ್ ಮಿಷನ್, ಬಡವರಿಗೆ ಮನೆ ನಿರ್ಮಾಣ ಎಲ್ಲವೂ ನಮ್ಮ ಯೋಜನೆಗಳು- ಮಾಜಿ ಸಿಎಂ ಬಸವರಾಜ ಬೊಮ್ಮಾಯಿ
Basavaraja Bommai: ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈಗ ರಾಮಮಂದಿರ ನಿರ್ಮಾಣವಾಗುತ್ತಿರುವ ಸಂದರ್ಭದಲ್ಲಿ ಇಡೀ ದೇಶದಲ್ಲಿ ಸಂಭ್ರಮಾಚರಣೆ ನಡೆಯುತ್ತಿದೆ. ರಾಮಜನ್ಮ ಭೂಮಿಯಲ್ಲಿ ರಾಮಮಂದಿರ ನಿರ್ಮಾಣವಾಗುತ್ತಿರುವುದರಿಂದ ಅದನ್ನು ತಡೆದುಕೊಳ್ಳಲಾಗದೇ ಹತಾಶರಾಗಿ ಕಾಂಗ್ರೆಸ್ ನಾಯಕರು ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ.
ಹೃದಯದಲ್ಲಿ ರಂದ್ರ ಮಾಜಿ ಸಿಎಂ ಬೊಮ್ಮಯಿ ಅಸ್ಪತ್ರೆಗೆ ದಾಖಲು
ಬನ್ನೇಘಟ್ಟ ರಸ್ತೆಯ ಪೋರ್ಟೀಸ್ ಅಸ್ಪತ್ರೆಗೆ ಇಂದು ದಾಖಲು
ಕಾಲಿನ ಚಿಕಿತ್ಸೆ ಹಾಗೂ ಸಾಮಾನ್ಯ ತಪಾಸಣೆಗೆ ತೆರಳಿದ ಬೊಮ್ಮಯಿ.
ಈ ವೇಳೆ ಹೃದಯ ಸಂಬಂಧಿ ಸಮಸ್ಯೆಗೂ ಶಸ್ತ್ರ ಚಿಕಿತ್ಸೆಗ ಸೂಚಿಸಿದ ವೈದ್ಯರು
ವೈದ್ಯರ ಸೂಚನೆ ಮೇರೆಗೆ ಶಸ್ತ್ರ ಚಿಕಿತ್ಸೆಗೆ ಒಳಪಡಲಿರುವ ಬೊಮ್ಮಾಯಿ
ನುರಿತ ವೈದ್ಯರ ತಂಡದಿಂದ ಮಾಜಿ ಸಿಎಂ ಬೊಮ್ಮಾಯಿಗೆ ಚಿಕಿತ್ಸೆ
ಕಾವೇರಿ ವಿಚಾರದಲ್ಲಿ ರಾಜ್ಯ ಸರ್ಕಾರ ಜನರಿಗೆ ಮೋಸ ಮಾಡಿದೆ. ತಾಕತ್ ಧಮ್ ಇದ್ರೆ ಕೋರ್ಟ್ನಲ್ಲಿ ನೀರು ಬಿಡಲ್ಲ ಎಂದು ವಾದ ಮಾಡ್ಸಿ ಎಂದು ಕಾಂಗ್ರೆಸ್ ವಿರುದ್ಧ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೆಂಡಾಮಂಡಲರಾದರು.
Basavaraja Bommai: ಕಳೆದ ಎರಡು ತಿಂಗಳಿಂದ ಬೆಂಗಳೂರಿನ ಕ್ರೈಮ್ ಹೆಚ್ಚಾಗುತ್ತಿದೆ. ಬೆಂಗಳೂರಿನ ಕಾನೂನು ಸುವ್ಯವಸ್ಥೆ ಅಪರಾಧ ನಿಯಂತ್ರಣ ಕೈ ತಪ್ಪುತ್ತಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
Basavaraja Bommai Slams Congress government: ಗೃಹ ಜ್ಯೋತಿ ಯೋಜನೆಯಡಿ 200 ಯುನಿಟ್ ವಿದ್ಯುತ್ ಉಚಿತ ಕೊಡುವುದಾಗಿ ಹೇಳಿ, ಈಗ ವಾರ್ಷಿಕ ಬಳಕೆಯ ಸರಾಸರಿ ಮೇಲೆ ಶೇ.10ರಷ್ಟು ಹೆಚ್ಚಿಗೆ ನೀಡುವುದಾಗಿ ಹೇಳುತ್ತಿದ್ದೀರಿ ಎಂದು ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರುದ್ರಪ್ಪ ಲಮಾಣಿ ಉಪ ಸಭಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಅಭಿನಂದನೆ ಸಲ್ಲಿಸಿ ಮಾತನಾಡಿದ ಅವರು, ನಮಗೆ ಮುಜುಗರ ಇದೆ. ಚುನಾವಣೆಯ ಫಲಿತಾಂಶ ಬಂದ ಮೇಲೆ ಹಾವೇರಿ ಜಿಲ್ಲೆಯವರು ಇಬ್ಬರು ಮೂವರು ಹಿರಿಯ ಶಾಸಕರಿದ್ದೀರಿ, ನೀವು ಸಚಿವರಾಗಿ ಬರುತ್ತಿರಿ ಎಂದು ಭಾವಿಸಿದ್ದೇವು. ಅದು ಸಾಧ್ಯವಾಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
2 ದಿನಗಳಲ್ಲಿ ಬಿಜೆಪಿ ವಿಪಕ್ಷ ನಾಯಕನ ಘೋಷಣೆ ಸಾಧ್ಯತೆ ವಿಪಕ್ಷ ನಾಯಕನ ರೇಸ್ನಲ್ಲಿ ಮೂವರು ನಾಯಕರ ಹೆಸರು ಇಬ್ಬರು ಲಿಂಗಾಯತ, ಒಬ್ರು ಒಕ್ಕಲಿಗ ಸಮುದಾಯದವ್ರು ಬಿಎಲ್ ಸಂತೋಷ್ ಪಡೆಯಿಂದ ಓರ್ವರು ಮುಂಚೂಣಿ BSY ತಂಡದಿಂದಲೂ ಓರ್ವ ಲಿಂಗಾಯತ ನಾಯಕ ಪೈಪೋಟಿ ಯತ್ನಾಳ್ ಪರವಾಗಿ ಬಿಎಲ್ ಸಂತೋಷ್ ಬ್ಯಾಟಿಂಗ್
Basavaraja Bommai: ಕಾಂಗ್ರೆಸ್ ಸಿಎಂಗೆ ಧಮ್ಮಿದ್ದರೆ, ತಾಕತ್ತಿದ್ದರೆ ಎಲ್ಲ ಕಡೆಯಿಂದ ಅಕ್ಕಿ ಶೇಖರಿಸಿ. ಕೇಂದ್ರದ 5 ಪ್ಲಸ್ 10 ಕೆಜಿ ಸೇರಿ ಪ್ರತಿಯೊಬ್ಬರಿಗೆ 15 ಕೆಜಿ ಅಕ್ಕಿ ಕೊಡಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಗ್ರಹಿಸಿದರು.
Basavaraj Bommai: ನಮ್ಮ ಕಾಲದಲ್ಲಿ ವಿದ್ಯುತ್ ದರ ಹೆಚ್ಚಳ ಮಾಡಿಲ್ಲ. ಕಾಂಗ್ರೆಸ್ ನಿಂದಲೇ ವಿದ್ಯುತ್ ದರ ಹೆಚ್ಚಳದ ಆಜ್ಞೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.