DHFL Scam Dheeraj Wadhawan Arrest:ಇದು ದೇಶದ ಅತಿದೊಡ್ಡ ಬ್ಯಾಂಕ್ ಹಗರಣ. ಇಲ್ಲಿ ನಡೆದಿರುವುದು 34,000 ಕೋಟಿ ರೂ.ಗಳ ಬ್ಯಾಂಕ್ ವಂಚನೆ ಹಗರಣ. ಈ ಹಗರಣದ ಆರೋಪಿ ಧೀರಜ್ ವಾಧವನ್ ಯಾರು?
ಹಿಂದೆ ಬಿಜೆಪಿಯವರೇ ಸಿಬಿಐಯನ್ನು ಕರಪ್ಷನ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ ಎಂದು ಬಣ್ಣಿಸಿದ್ದಾರೆ. ದೇವೇಗೌಡರು ಚೋರ್ ಬಚಾವೋ ಸಂಸ್ಥೇ ಎಂದು ಹೇಳಿದ್ದರು. ಈಗ ಸಿಬಿಐ ಮೇಲೆ ವಿಶ್ವಾಸ ಬಂತಾ? ನನಗೆ ಸಿಬಿಐ ಮೇಲೆ ವಿಶ್ವಾಸವಿದೆ- ಮುಖ್ಯಮಂತ್ರಿ ಸಿದ್ದರಾಮಯ್ಯ
ನೇಹಾ ಹತ್ಯೆ ಆರೋಪಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಸರ್ಕಾರಿ ಅಭಿಯೋಜಕರೊಂದಿಗೆ ಮಾತನಾಡಿದ್ದು, ಸರ್ಕಾರ ಈಗಾಗಲೇ ಆರೋಪಿಯನ್ನು ಬಂಧಿಸಿದೆ., ಸಿಐಡಿ ತನಿಖೆ ನಡೆದಿದ್ದು ಆರೋಪಪಟ್ಟಿಯನ್ನು ತಯಾರಿಸಲಿದೆ ಎಂದರು.
ಸಿಬಿಐನಲ್ಲಿ ದಾಖಲಾಗಿದ್ದ ಪ್ರಕರಣ ಲೋಕಾಯುಕ್ತಕ್ಕೆ ವರ್ಗಾವಣೆ
ಲೋಕಾಯುಕ್ತದಿಂದ ಡಿ.ಕೆ. ಶಿವಕುಮಾರ್ಗೆ ನೋಟೀಸ್ ಜಾರಿ
ಪ್ರಕರಣವನ್ನ ಲೋಕಾಯುಕ್ತಕ್ಕೆ ವರ್ಗಾವಣೆ ಮಾಡಿದ್ದ ಸರ್ಕಾರ
ಬೆಂಗಳೂರು ನಗರ ಲೋಕಾಯುಕ್ತ ಕಚೇರಿಯಲ್ಲಿ ದಾಖಲಾಗಿರೋ ಕೇಸ್
Akhilesh Uadav CBI Summon: ಸಿಬಿಐ ಅಖಿಲೇಶ್ ಯಾದವ್ ಅವರಿಗೆ ಸಮನ್ಸ್ ಕಳುಹಿಸಿದ ನಂತರ, ಯುಪಿ ರಾಜಕೀಯ ಬಿಸಿ ಹೆಚ್ಚಾಗಿದೆ. ಕೇಂದ್ರೀಯ ಸಂಸ್ಥೆಗಳನ್ನು ಬಿಜೆಪಿ ದುರುಪಯೋಗಪಡಿಸಿಕೊಂಡಿದೆ ಎಂದು ಇಂಡಿಯಾ ಮೈತ್ರಿಕೂಟದಲ್ಲಿ ಸೇರ್ಪಡೆಗೊಂಡಿರುವ ಎಲ್ಲಾ ಘಟಕಗಳು ಆರೋಪಿಸುತ್ತಿದೆ.
ಸತ್ಯವನ್ನು ಎದುರಿಸಲಾಗದ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ನಿರೀಕ್ಷೆಯಂತೆ ಸಿಬಿಐ ತನಿಖೆ ಮೂಲಕ ಚಿತ್ರಹಿಂಸೆ ನೀಡಲು ಹೊರಟಿದೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಒದಗಿಸುವಂತೆ ಸಿಬಿಐಗೆ ಲೋಕಾಯುಕ್ತ ಪೊಲೀಸರು ಪತ್ರ ಬರೆದಿದ್ದಾರೆ. ಆದರೆ ಇಲ್ಲಿಯವರೆಗೂ ಸಹ ಸಿಬಿಐ ಯಾವುದೇ ದಾಖಲೆಗಳನ್ನು ಲೋಕಾಯುಕ್ತಕ್ಕೆ ನೀಡಿಲ್ಲ.
ಡಿಸೆಂಬರ್ 16, 2023 ರಂದು ಬ್ಯಾಂಕ್ ಆಫ್ ಇಂಡಿಯಾದ ಶಹಾಪುರ ಬೆಳಗಾವಿ ಶಾಖೆಗೆ 2001 ನೇ ವರ್ಷದಲ್ಲಿ 90 ಲಕ್ಷ ವಂಚನೆ ನಡೆಸಿದ ಪ್ರಕರಣದಲ್ಲಿ ಬ್ಯಾಂಕನ ಆಗಿನ ಮ್ಯಾನೇಜರ್ ಡಿ.ವಿ. ನಾರ್ವೇಕರ, ಪೂನಂ ಟ್ರೇಡಿಂಗ್ ಕಂಪನಿಯ ನಿರ್ದೇಶಕ ಆನಂದ್ ಶೇಷು, ಕಂಪನಿಯ ಚಾರ್ಟರ್ಡ್ ಅಕೌಂಟೆಂಟ್ ಎನ್.ಆದಿನಾರಾಯಣ ಮತ್ತು ದೇವರಾಜ್ ಹಾಗೂ ಹೇಮಲತಾ ದಂಪತಿಗಳಿಗೆ ಧಾರವಾಡದ ಸಿಬಿಐ ವಿಶೇಷ ನ್ಯಾಯಾಲಯವು 1 ವರ್ಷದ ಕಠಿಣ ಸಜೆ ಹಾಗೂ 1,60,000/- ರೂ.ಗಳ ದಂಡ ವಿಧಿಸಿ ಆದೇಶಿಸಿದೆ.
ಕೇಂದ್ರೀಯ ತನಿಖಾ ದಳವು ಕೋಲ್ಕತ್ತಾ (ಪಶ್ಚಿಮ ಬಂಗಾಳ) ಮತ್ತು ಮಂಗಳೂರು (ಕರ್ನಾಟಕ) ಸೇರಿದಂತೆ ಸುಮಾರು 13 ಸ್ಥಳಗಳಲ್ಲಿ ಖಾಸಗಿ ವ್ಯಕ್ತಿಗಳು/ಬ್ಯಾಂಕ್ ಅಧಿಕಾರಿಗಳು ಸೇರಿದಂತೆ ಇತರ ಆರೋಪಿಗಳ ಮನೆಗಳಲ್ಲಿ ಶೋಧ ನಡೆಸಿತು.
ಡಿಕೆಶಿ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣ
ಡಿಸಿಎಂ ಡಿಕೆಶಿ ಪಾಲಿಗೆ ಇಂದು ಮಹತ್ವದ ದಿನ
ಇಂದು ಹೈಕೋರ್ಟ್ನಲ್ಲಿ ಅರ್ಜಿ ವಿಚಾರಣೆ
ಸಿಬಿಐ ತನಿಖೆ ಪ್ರಶ್ನಿಸಿ ಡಿ.ಕೆ.ಶಿವಕುಮಾರ್ ಅರ್ಜಿ
ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕಾನೂನು ಸಚಿವ ಎಚ್ಕೆ ಪಾಟೀಲ್, ಡಿ.ಕೆ.ಶಿವಕುಮಾರ್ ಪ್ರಕರಣ ಸಿಬಿಐಗೆ ವಹಿಸಿರುವುದನ್ನು ವಾಪಸ್ಸು ಪಡೆಯಲು ಸಂಪುಟ ನಿರ್ಣಯ ಮಾಡಿದೆ.
CBI probe against DK Shivakumar : ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಈ ಸಚಿವ ಸಂಪುಟ ಸಭೆಗೆ ಡಿಸಿಎಂ ಡಿಕೆಶಿ ಗೈರಾಗಿದ್ದರು.
ಅಡ್ವೋಕೇಟ್ ಜನರಲ್ ಅವರೇ ಈ ಪ್ರಕರಣದ ಸಿಬಿಐ ತನಿಖೆಗೆ ಅನುಮತಿ ನೀಡಲು ಬರುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದರು. ಆದರೆ ಈ ವಿಚಾರವನ್ನು ಸ್ಪೀಕರ್ ಬಳಿಯೂ ತೆಗೆದುಕೊಂಡು ಹೋಗದೆ ಯಡಿಯೂರಪ್ಪ ಅವರು ಸೀದಾ ಸಿಬಿಐ ತನಿಖೆಗೆ ಅನುಮತಿ ನೀಡಿದರು ಎಂದು ಉಪಮುಖ್ಯಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ಜೂನ್ 2 ರ ಬಾಲಸೋರ್ ರೈಲು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿ ನರಹತ್ಯೆ ಕೊಲೆ ಮತ್ತು ಸಾಕ್ಷ್ಯ ನಾಶದ ಆರೋಪದ ಮೇಲೆ ಬಂಧಿತ ರೈಲ್ವೆಯ ಮೂವರು ಅಧಿಕಾರಿಗಳ ವಿರುದ್ಧ ಸಿಬಿಐ ಶನಿವಾರ ಚಾರ್ಜ್ ಶೀಟ್ ಸಲ್ಲಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೇವು ಹಗರಣದ ಪ್ರಕರಣಗಳಲ್ಲಿ ಆರ್ಜೆಡಿ ಅಧ್ಯಕ್ಷ ಲಾಲು ಪ್ರಸಾದ್ ಯಾದವ್ ಅವರಿಗೆ ಜಾಮೀನು ನೀಡಿರುವುದನ್ನು ಈಗ ಸಿಬಿಐ ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸಿದೆ. ಸುಪ್ರೀಂ ಕೋರ್ಟ್ ಆಗಸ್ಟ್ 25 ರಂದು ಸಿಬಿಐನ ಅರ್ಜಿಯನ್ನು ಕೈಗೆತ್ತಿಕೊಳ್ಳಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.