Excessive thirst causes : ಒಣ ಬಾಯಿ ಹೆಚ್ಚಾಗಿ ಬಾಯಾರಿಕೆಗೆ ಕಾರಣವಾಗುತ್ತದೆ. ಅತಿಯಾದ ಧೂಮಪಾನ ಮತ್ತು ಮಾದಕ ದ್ರವ್ಯ ಸೇವನೆಯಿಂದಲೂ ಈ ಸಮಸ್ಯೆ ಉಂಟಾಗುತ್ತದೆ. ಇದಲ್ಲದೆ, ಒಣ ಬಾಯಿಯಿಂದ ದುರ್ವಾಸನೆ, ರುಚಿಯಲ್ಲಿ ಬದಲಾವಣೆ, ಒಸಡುಗಳ ಉರಿಯೂತ ಮತ್ತು ಆಹಾರವನ್ನು ಜಗಿಯಲು ಕಷ್ಟವಾಗುತ್ತದೆ.
Betel leaves to Control Uric Acid: ವೀಳ್ಯದೆಲೆಯಲ್ಲಿ ಹಲವು ವಿಶಿಷ್ಟ ಗುಣಗಳು ಅಡಗಿವೆ. ಇದರಲ್ಲಿರುವ ಪೋಷಕಾಂಶಗಳು ಜೀರ್ಣಾಂಗ ವ್ಯವಸ್ಥೆ, ಹೃದಯದ ಆರೋಗ್ಯ, ಒತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ವೀಳ್ಯದೆಲೆ ತಿನ್ನುವುದರಿಂದ ಆಗುವ ಲಾಭಗಳ ಬಗ್ಗೆ ಇಲ್ಲಿ ತಿಳಿಯಿರಿ.
ಮುಖದ ಮೇಲೆ ಸುಕ್ಕುಗಳಿಗೆ ಹಲವು ಕಾರಣಗಳಿವೆ, ಇದರಲ್ಲಿ ವಯಸ್ಸಾಗುವಿಕೆ, ಸೂರ್ಯನ ಕಿರಣಗಳು, ಧೂಮಪಾನ, ದೇಹದಲ್ಲಿ ನೀರಿನ ಕೊರತೆ, ಪದೇ ಪದೇ ಒಂದೇ ರೀತಿಯ ಮುಖಭಾವ ಮತ್ತು ಮಲಗುವ ವಿಧಾನಗಳೆಲ್ಲವೂ ಸೇರಿವೆ
Tingling in hands and feet : ಬೆಳಗ್ಗೆ ಎದ್ದ ತಕ್ಷಣ ಕೈಯಲ್ಲಿ ಜುಮ್ಮೆನಿಸಿದರೆ ಈ 5 ರೋಗಗಳು ನಿಮ್ಮ ದೇಹದಲ್ಲಿ ಅಡಗಿರಬಹುದು.ಪಾದಗಳು ಜುಮ್ಮೆನಿಸುವುದು, ಕೈಗಳಲ್ಲಿ ಸೂಜಿ ಚುಚ್ಚಿದ ಅನುಭವವಾಗುವುದು ಹೀಗೆಲ್ಲಾ ಆಗುತ್ತಿದ್ದರೆ ತಕ್ಷಣ ವೈದ್ಯರನ್ನು ಸಂಪರ್ಕಿಸಿ.
Summer Superfruit Watermelon: ಬಿಸಿಲಿನಿಂದ ಪಾರಾಗಲು ಜನರು ಎಲ್ಲ ರೀತಿಯ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ.. ಝಳದಿಂದಾಗಿ ಮಾರುಕಟ್ಟೆಯಲ್ಲಿ ಕಲ್ಲಂಗಡಿ ಮಾರಾಟವೂ ಚುರುಕುಗೊಂಡಿದೆ.. ಆದರೆ ಈ ಹಣ್ಣನ್ನು ಮೊದಲು ಎಲ್ಲಿ ಬೆಳೆಯಲಾಯಿತು? ಅದು ಭಾರತಕ್ಕೆ ಹೇಗೆ ತಲುಪಿತು? ಇದೆಲ್ಲವನ್ನೂ ಇದೀಗ ತಿಳಿಯೋಣ..
Blood Sugar Control Tips: ಬೇಸಿಗೆಯಲ್ಲಿ ಮಧುಮೇಹಿಗಳಿಗೆ ಕೆಲವು ಹಣ್ಣುಗಳ ಸೇವನೆ ತುಂಬಾ ಪ್ರಯೋಜನಕಾರಿ.. ಅದರಂತೆ ಕೆಲವೊಂದಿಷ್ಟು ಹಣ್ಣಿನ ಬೀಜಗಳು ಸಹ ಬ್ಲಡ್ ಶುಗರ್ನ್ನು ಇಡೀ ದಿನ ನಿಯಂತ್ರಣದಲ್ಲಿರುವಂತೆ ನೋಡಿಕೊಳ್ಳುತ್ತವೆ..
Fenugreek seeds To Hair: ಪ್ರತಿಯೊಬ್ಬ ಮಹಿಳೆಯು ಬಲವಾದ, ದಪ್ಪ ಮತ್ತು ಉದ್ದನೆಯ ಕೂದಲನ್ನು ಹೊಂದಬೇಕೆಂದು ಕನಸು ಕಾಣುತ್ತಾರೆ, ಇದರಿಂದಾಗಿ ಮಾರುಕಟ್ಟೆಯಲ್ಲಿ ಲಭ್ಯವಿರುವ ಹೊಸ ಶ್ಯಾಂಪೂಗಳು, ಎಣ್ಣೆಗಳು ಮತ್ತು ಕಂಡಿಷನರ್ಗಳನ್ನು ಹೆಚ್ಚಾಗಿ ಬಳಸುತ್ತಾರೆ.. ಆದರೆ ಅದಕ್ಕೆ ತಕ್ಕ ಪ್ರಲಿತಾಂಶ ಸಿಗುವುದಿಲ್ಲ.. ಹೀಗಾಗಿ ಇಂತಹ ಸಮಸ್ಯೆಗಳಿಗೆ ನೈಸರ್ಗಿಕ ವಿಧಾನಗಳನ್ನು ಅನುಸರಿಸಿ ಪರಿಹಾರ ಕಂಡುಕೊಳ್ಳಬೇಕು..
Hair Colour Tips: ಇತ್ತೀಚಿನ ದಿನಗಳಲ್ಲಿ, ಕಳಪೆ ಆಹಾರ ಮತ್ತು ಬಿಡುವಿಲ್ಲದ ಜೀವನಶೈಲಿಯ ಕಾರಣ, ಜನರು ಚಿಕ್ಕ ವಯಸ್ಸಿನಲ್ಲೇ ಬಿಳಿ ಕೂದಲು ಸಮಸ್ಯೆ ಎದುರಿಸುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ, ನೀವು ನಿಮ್ಮ ಕೂದಲಿಗೆ ಸಾಕಷ್ಟು ರಾಸಾಯನಿಕಗಳನ್ನು ಹೊಂದಿರುವ ಬಣ್ಣವನ್ನು ಅನ್ವಯಿಸುತ್ತಿದ್ದರೇ, ಈಗಲೇ ಎಚ್ಚೆತ್ತುಕೊಳ್ಳಿ. (Lifestyle News In Kannada)
Papaya fruit: ಪಪ್ಪಾಯಿ ಹಣ್ಣುಗಳು ಆರೋಗ್ಯಕ್ಕೆ ಉತ್ತಮವಾದ ಪೋಷಕಾಂಶಗಳ ಮೂಲವಾಗಿದೆ. ಆರೋಗ್ಯ ತಜ್ಞರ ಪ್ರಕಾರ ಪ್ರತಿದಿನ ಪಪ್ಪಾಯಿಯನ್ನು ತಿನ್ನಬೇಕು. ಆದರೆ ಒಂದು ಕಾಯಿಲೆ ಇರುವವರು ಮಾತ್ರ ಎಂದಿಗೂ ಈ ಹಣ್ಣನ್ನು ತಿನ್ನಬಾರದು..
Diabetes Control Food: ಯಾವುದೇ ಒಂದು ನಿರ್ಧಿಷ್ಟ ಔಷಧಿ ಇಲ್ಲದ ಕಾಯಿಲೆಗಳಲ್ಲಿ ಮಧುಮೇಹ ಕೂಡ ಒಂದು. ಆದರೆ, ಅದನ್ನು ನಾವು ವಿವಿಧ ರೀತಿಯಲ್ಲಿ ನಿಯಂತ್ರಣಕ್ಕೆ ತರಬಹುದು. ಆಯುರ್ವೇದದ ಪ್ರಕಾರ, ನಮ್ಮ ದಿನಚರಿಯಲ್ಲಿ ಕೆಲ ನಿರ್ಧಿಷ್ಟ ಬದಲಾವಣೆಗಳನ್ನು ತರುವ ಮೂಲಕ ನಾವು ಈ ನಮ್ಮ ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ನಿಯಂತ್ರಿಸಬಹುದು. (Health News In Kannada)
Insulin Sensitivity: ಮಧುಮೇಹದಲ್ಲಿ ಇನ್ಸುಲಿನ್ ಸಂವೇದನೆ ಕಡಿಮೆಯಾಗುತ್ತದೆ. ಈ ಕಾರಣದಿಂದಾಗಿ, ರಕ್ತದಲ್ಲಿನ ಸಕ್ಕರೆಯ ಮಟ್ಟವು ಹೆಚ್ಚಾಗುತ್ತದೆ. ಇನ್ಸುಲಿನ್ ಮಟ್ಟವನ್ನು ಸ್ವಾಭಾವಿಕವಾಗಿ ಹೆಚ್ಚಿಸುವ ಕೆಲವು ವಿಧಾನಗಳನ್ನು ಇಂದು ನಾವು ನಿಮಗಾಗಿ ತಂದಿದ್ದೇವೆ (Health News In Kannada).
Parenting Tips: ನವಜಾತ ಶಿಶುಗಳು ದುರ್ಬಲ ರೋಗನಿರೋಧಕ ಶಕ್ತಿಯನ್ನು ಹೊಂದಿರುತ್ತವೆ. ಮೊದಲ ಕೆಲವು ವಾರಗಳಲ್ಲಿ ಇವುಗಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವುದು ನಿರ್ಣಾಯಕ. ಯಾವುದೇ ರೀತಿಯ ವೈರಸ್ ಮತ್ತು ಬ್ಯಾಕ್ಟೀರಿಯಾಗಳು ತಗುಲುವ ಸಾಧ್ಯತೆ ಇರುವುದರಿಂದ ಅದರ ಜೀವಕ್ಕೆ ಅಪಾಯವಿರುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.