PM Kisan Yojana 17th Installment:ಈ ಹಣವನ್ನು ಜೂನ್ 18 ರಂದು (ಮಂಗಳವಾರ) ರೈತರ ಖಾತೆಗೆ ಜಮಾ ಮಾಡಲಾಗುವುದು. ಅಂದರೆ ಇಂದಿನಿಂದ ಮೂರು ದಿನಗಳ ಬಳಿಕ ಅರ್ಹ ರೈತರ ಖಾತೆಗೆ ಹಣ ಬರಲಿದೆ.
ಮೂರನೇ ಬಾರಿಗೆ ಕೇಂದ್ರದಲ್ಲಿ ಸರ್ಕಾರ ರಚಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ್ದು ಕರ್ನಾಟಕದ ಐವರು ಸಚಿವರಿಗೆ ವಿವಿಧ ಖಾತೆಗಳನ್ನು ನೀಡಲಾಗಿದೆ.. ಪ್ರಧಾನಿ ಮೋದಿ ಸಂಪುಟದಲ್ಲಿ ಕರ್ನಾಟಕದಿಂದ ಎಚ್ ಡಿ ಕುಮಾರಸ್ವಾಮಿ, ನಿರ್ಮಲಾ ಸೀತಾರಾಮನ್ ಸೇರಿದಂತೆ ಐವರು ಸಚಿವರಿದ್ದಾರೆ.
ಇದೀಗ ನಡ್ಡಾ ಅವರು ಒಂದೊಂದು ಹುದ್ದೆಯನ್ನು ಅಲಂಕರಿಸುವ ಪಕ್ಷದ ನೀತಿಯ ಪ್ರಕಾರ ರಾಜೀನಾಮೆ ನೀಡಲು ಮುಂದಾಗಿದ್ದು, ಬಿಜೆಪಿಯ ನೂತನ ಅಧ್ಯಕ್ಷರ ಆಯ್ಕೆಯಲ್ಲಿ ಈಗ ಹಲವಾರು ಹೆಸರುಗಳು ಕೇಳಿ ಬರುತ್ತಿವೆ.ಇತ್ತೀಚೆಗಷ್ಟೇ ಮುಕ್ತಾಯಗೊಂಡ ಲೋಕಸಭೆಯಲ್ಲಿ ಹಿನ್ನಡೆ ಅನುಭವಿಸಿರುವ ಉತ್ತರದ ರಾಜ್ಯಗಳಲ್ಲಿ ಬಿಜೆಪಿ ಈಗ ತನ್ನ ಸಂಘಟನೆಯ ಬಲವನ್ನು ಹೆಚ್ಚಿಸಿಕೊಂಡಿರುವುದರಿಂದ ಅಮಿತ್ ಶಾ ಅವರು ಅಧ್ಯಕ್ಷ ಸ್ಥಾನಕ್ಕೆ ಮರಳಬಹುದು
Kangana Ranaut in Modi oath ceremoney : ನರೇಂದ್ರ ಮೋದಿಯವರು ಮೂರನೇ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಈ ಕಾರ್ಯಕ್ರಮಕ್ಕೆ ಕಂಗನಾ ರನೌತ್ ರಾಜಕುಮಾರಿಯಂತೆ ರೆಡಿಯಾಗಿ ಬಂದಿದ್ದರು.. ಈ ಕುರಿತ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ..
Shah Rukh Khan in Modi oath ceremoney : ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ದೇಶದ ಪ್ರಧಾನಿ ಅಧಿಕಾರ ಸ್ವೀಕಾರ ಮಾಡಿದ್ದಾರೆ. ನಮೋ ಪ್ರಮಾಣ ವಚನ ಸಮಾರಂಭವು ರಾಷ್ಟ್ರಪತಿ ಭವನದ ಅಂಗಳದಲ್ಲಿ ನಡೆಯುತ್ತಿದೆ. ಈ ವಿಶೇಷ ಕ್ಷಣದಲ್ಲಿ ಬಾಲಿವುಡ್ ಕಿಂಗ್ ಶಾರುಖ್ ಖಾನ್ ಭಾಗವಹಿಸಿದ್ದರು.
Modi Cabinet 2024: ಇನ್ನೇನು ಕೆಲವೇ ಗಂಟೆಗಳಲ್ಲಿ ನರೇಂದ್ರ ಮೋದಿ ಅವರು ದೇಶದ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಅದಕ್ಕೂ ಮುನ್ನ ಅವರು, ಮಾಜಿ ಮತ್ತು ಭಾವಿ ಸಚಿವರ ಜೊತೆ ಮಾತುಕತೆ ನಡೆಸಿದ್ದರು. ಈ ವೇಳೆ ಅವರು ನೂತನ ಸಚಿವರಿಗೆ ಕೆಲವು ಮಹತ್ವದ ಮಾತುಗಳನ್ನು ಹೇಳಿದ್ದಾರೆ.
ಜೂನ್ 9 ರಂದು ಭಾನುವಾರ ಸಂಜೆ 6 ಗಂಟೆಗೆ ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನ್ಯಾಷನಲ್ ಡೆಮಾಕ್ರಟಿಕ್ ಅಲಯನ್ಸ್ (ಎನ್ಡಿಎ) ಸಂಸದೀಯ ಪಕ್ಷದ ಸಭೆಗೆ ಮುನ್ನ ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ಪ್ರಲ್ಹಾದ್ ಜೋಶಿ ಈ ಘೋಷಣೆ ಮಾಡಿದ್ದಾರೆ.
ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲೊಂದಾದ ಪ್ರಧಾನಮಂತ್ರಿ ಸುರಕ್ಷಾ ಭೀಮಾ ಯೋಜನೆಯು ಕುಟುಂಬಕ್ಕೆ ನೆರವಾದ ಘಟನೆ ಗುಂಡ್ಲುಪೇಟೆ ತಾಲೂಕಿನ ಕಾಳನಹುಂಡಿ ಗ್ರಾಮದಲ್ಲಿ ನಡೆದಿದೆ.
New government form : ಎನ್ಡಿಎ ಕೂಟ ಬಹುಮತದೊಂದಿಗೆ ಕೇಂದ್ರದಲ್ಲಿ ಸರ್ಕಾರ ರಚಿಸಲು ಸಿದ್ಧವಾಗಿದೆ. ಜೂನ್ 8 ರಂದು ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇನ್ನು ಈ ಕೂಟದಲ್ಲಿ ಎರಡನೇ ಬಲಿಷ್ಠ ಪಕ್ಷವಾಗಿರುವ ಟಿಡಿಪಿ ಮತ್ತು ಮೂರನೇ ಪಕ್ಷ ಜೆಡಿಯೂ ಮೋದಿ ಮುಂದೆ ತಮ್ಮ ಬೇಡಿಕೆ ಇಡುವ ಸಾಧ್ಯತೆ ಇದೆ..
ಒಡಿಶಾದಲ್ಲಿ ಬಿಜೆಪಿ ಸರ್ಕಾರ ರಚಿಸಿದರೆ, ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರ ಆರೋಗ್ಯದ ಹಠಾತ್" ಹದಗೆಟ್ಟ ಬಗ್ಗೆ ತನಿಖೆ ನಡೆಸಲು ಸಮಿತಿಯನ್ನು ರಚಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಬುಧವಾರ ಭರವಸೆ ನೀಡಿದರು, ಇದರ ಹಿಂದೆ ಪಿತೂರಿ ಇದೆ. ಐದು ದಶಕಗಳ ಅಂತರದ ನಂತರ ಸತತ ಮೂರನೇ ಬಾರಿಗೆ ಕೇಂದ್ರದಲ್ಲಿ ಪೂರ್ಣ ಬಹುಮತದ ಸರ್ಕಾರ ರಚನೆಯಾಗಲಿದೆ ಎಂದು ಮೋದಿ ಹೇಳಿದ್ದಾರೆ.
Prakash raj : ನಾನು ಕಳೆದ 10 ವರ್ಷಗಳಿಂದ ಪ್ರಧಾನಿ ಮೋದಿಯನ್ನು ವಿರೋಧಿಸುತ್ತಿದ್ದೇನೆ. ಅವರನ್ನು ರಾಜ ಎಂದು ಕರೆಯಲಾಗುವುದಿಲ್ಲ, ಏಕೆಂದರೆ ಈಗ ಅವರು ದೇವಮಾನವರಾಗಿದ್ದಾರೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ ನಟ ಪ್ರಕಾಶ್ ರಾಜ್ ಗುಡುಗಿದರು.
ನಿಜ ನೀವು ಸಾರ್ವಜನಿಕ ಜೀವನಕ್ಕೇ ಅಲ್ಲ, ಮನುಷ್ಯನಾಗಿರಲೇ ಅಯೋಗ್ಯ.. ನಿಮ್ಮಂಥವರ ಬಾಯಲ್ಲಿ ಮರ್ಯಾದಾ ಪುರುಷೋತ್ತಮ ರಾಮನ ಹೆಸರೂ ಮಹಾಪಾಪ. ಚಿಲ್ಲರೆ ಕಳ್ಳನನ್ನೂ ನಾಚಿಸುವ, ಸತ್ಯ ಸಿದ್ಧಾಂತ ನೈತಿಕತೆ ವ್ಯಕ್ತಿತ್ವ.. ಅದಾವುದೂ ಇಲ್ಲದ ವಿಶ್ವ ಕಂಡ.. ಅತೀ ಸುಳ್ಳುಗಾರ, ಅತೀ ಪುಕ್ಕಲು ಎಂದು ಮೋದಿ ವಿರುದ್ಧ ನಟ ಕಿಶೋರ್ ಹರಿಹಾಯ್ದಿದ್ದಾರೆ.
Prime Minister Narendra Modi: ಚುನಾವಣಾ ಅಫಿಡವಿಟ್ ಪ್ರಕಾರ,ಪ್ರಧಾನಿ ಮೋದಿ ಅವರ ಬಾಲಿ ಇರುವ ಒಟ್ಟು ಆಸ್ತಿ ಎಷ್ಟು ಗೊತ್ತಾ? ೫ ವರ್ಷಗಳಲ್ಲಿ ಅವರ ಆದಾಯ ಗಳಿಕೆಯಲ್ಲಿ ಎಷ್ಟು ಹೆಚ್ಚಳವಾಗಿದೆ ? ಅವರು ಪಾವತಿಸುವ ತೆರಿಗೆ ಮೊತ್ತ ಎಷ್ಟು ಎನ್ನುವ ಸಂಪೂರ್ಣ ಮಾಹಿತಿ ಇಲ್ಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.